ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm