ಬ್ರೇಕಿಂಗ್ ನ್ಯೂಸ್
27-08-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.


ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am