ಬ್ರೇಕಿಂಗ್ ನ್ಯೂಸ್
27-08-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.


ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm