ಬ್ರೇಕಿಂಗ್ ನ್ಯೂಸ್
            
                        27-08-21 04:19 pm Headline Karnataka News Network ದೇಶ - ವಿದೇಶ
            ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.


ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
            
            
            he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm