ಬ್ರೇಕಿಂಗ್ ನ್ಯೂಸ್
30-08-21 12:58 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ವಿಶ್ವಸಂಸ್ಥೆಯ ನಿರ್ಣಯ ಒಂದರಲ್ಲಿ ಅಫ್ಗಾನಿಸ್ತಾನದ ತಾಲಿಬಾನ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಉಲ್ಲೇಖಿಸದೆ ಇರುವ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಹ್ಮಣ್ಯ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದಾರೆ. ತಾಲಿಬಾನ್ನಿಂದ ಈಗಾಗಲೇ ತೊಂದರೆಗಳು ಎದುರಾಗಿವೆ. ಹೀಗಿದ್ದರೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಭಾರತವು ತಾಲಿಬಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಣೆ ಮಾಡಲು ಒತ್ತು ನೀಡಿಲ್ಲ. ತಾಲಿಬಾನ್ ಬಗ್ಗೆ ಆ ಪದ ಉಲ್ಲೇಖಿಸದೆ ನಿರ್ಣಯ ಕೈಗೊಳ್ಳಲು ಮುಂದಾಗಿದ್ದನ್ನು ಕೇಳಿ ನನಗೆ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಅವರೊಂದಿಗೆ ವಿಶ್ವಸಂಸ್ಥೆಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಿದ್ದು ತಾಲಿಬಾನ್ ಜೊತೆಗೆ ಮಾತುಕತೆಗೆ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಸುಬ್ರಹ್ಮಣ್ಯ ಸ್ವಾಮಿ ಈ ಟೀಕೆ ಮಾಡಿದ್ದಾರೆ. ಅಲ್ಲದೆ, ಭಯೋತ್ಪಾದನೆ ಕುರಿತ ಮೃದು ಧೋರಣೆ ಅನುಸರಿಸುವುದನ್ನು ಖಂಡಿಸಿದ್ದಾರೆ.
I am surprised to hear that India as Chairman of the UN Security Council is going to pilot a Resolution on Afghanistan in the UNSC tomorrow after deleting the word Terrorist to describe Taliban. Already knees are knocking?
— Subramanian Swamy (@Swamy39) August 29, 2021
A tweet by the ruling Bharatiya Janata Party’s MP, Subramanian Swamy, on Sunday fuelled speculation about India’s participation in a purported move at the United Nations Security Council (UNSC) to pass a resolution without referring to the Taliban of of Afghanistan as a terrorist organisation.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm