ಬ್ರೇಕಿಂಗ್ ನ್ಯೂಸ್
30-08-21 05:22 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 30: ಯುವಕ ಮತ್ತು ಯುವತಿಯರು ಜೊತೆಯಾಗಿ ಸಹ ಶಿಕ್ಷಣ ಪಡೆಯುವುದನ್ನು ನಿಷೇಧಿಸಿರುವ ತಾಲಿಬಾನ್, ಈಗ ಪುರುಷರು ಹೆಣ್ಮಕ್ಕಳಿಗೆ ಶಿಕ್ಷಣ ನೀಡುವಂತಿಲ್ಲ ಎಂದು ಹೇಳಿದೆ.
ತಾಲಿಬಾನ್ ಆಡಳಿತ ಪಡೆದುಕೊಂಡ ನಂತರ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅಲ್ಲಿನ ನಾಯಕರು, ಈಗ ಮತ್ತೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಆರಂಭದಲ್ಲಿ ಹೆಣ್ಮಕ್ಕಳು ಶಿಕ್ಷಣವನ್ನೇ ಪಡೆಯುವಂತಿಲ್ಲ ಎಂದಿದ್ದರು. ಆನಂತರ, ಅಲ್ಲಿನ ಜನರು ಯುವತಿಯರಿಗೆ ನಿರ್ಬಂಧ ವಿಧಿಸುವ ನೀತಿ ಬಗ್ಗೆ ಆಕ್ರೋಶ ಮತ್ತು ವಿರೋಧ ವ್ಯಕ್ತವಾಗುತ್ತಿದ್ದಂತೆ ಎಲ್ಲ ರೀತಿಯ ಶಿಕ್ಷಣಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದು, ಪುರುಷರು ಕಲಿಸುವಂತಿಲ್ಲ ಎಂದು ಮತ್ತೊಂದು ವಾದ ಮುಂದಿಟ್ಟಿದ್ದಾರೆ.


ಈ ಹಿಂದೆ ಶಿಕ್ಷಣ ಸಚಿವನಾಗಿದ್ದ ಶೇಖ್ ಅಬ್ದುಲ್ ಹಕ್ಕಾನಿಯನ್ನೇ ತಾಲಿಬಾನಿಗಳು ಉನ್ನತ ಶಿಕ್ಷಣ ಸಚಿವನಾಗಿ ಘೋಷಣೆ ಮಾಡಿದ್ದು, ಅಧಿಕಾರ ಸಿಕ್ಕ ಮರುಕ್ಷಣವೇ ಈ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಇಡೀ ಶಿಕ್ಷಣ ಪದ್ಧತಿ ಷರೀಯತ್ ಕಾನೂನು ಪ್ರಕಾರವೇ ನಡೆಯಲಿದೆ ಎಂದಿದ್ದಾನೆ. ಅಲ್ಲದೆ, ಇಸ್ಲಾಂ ವಿರುದ್ಧ ಇರುವ ಎಲ್ಲ ನೀತಿಗಳನ್ನು ತೆಗೆದು ಹಾಕುವುದಾಗಿ ಹೇಳಿದ್ದಾನೆ.
ಯೂನಿವರ್ಸಿಟಿಗಳಲ್ಲಿ ಸಹ ಶಿಕ್ಷಣ ಪಡೆಯಬಹುದೇ ಎನ್ನುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ, ಹೆಣ್ಮಕ್ಕಳ ಶಿಕ್ಷಣಕ್ಕೆ ಅವಕಾಶ ನೀಡಲು ತಾಲಿಬಾನಿಗಳು ಮುಂದಾಗಿದ್ದಾರೆ.
The Taliban have formally announced a ban on coeducation in Afghanistan, saying men would not be allowed to teach girl students in the country. The announcement comes a day after the group allowed Afghan women to study at university but have said that there would be a ban on mixed classes under their rule.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am