ಬ್ರೇಕಿಂಗ್ ನ್ಯೂಸ್
            
                        30-08-21 05:22 pm Headline Karnataka News Network ದೇಶ - ವಿದೇಶ
            ಕಾಬೂಲ್, ಆಗಸ್ಟ್ 30: ಯುವಕ ಮತ್ತು ಯುವತಿಯರು ಜೊತೆಯಾಗಿ ಸಹ ಶಿಕ್ಷಣ ಪಡೆಯುವುದನ್ನು ನಿಷೇಧಿಸಿರುವ ತಾಲಿಬಾನ್, ಈಗ ಪುರುಷರು ಹೆಣ್ಮಕ್ಕಳಿಗೆ ಶಿಕ್ಷಣ ನೀಡುವಂತಿಲ್ಲ ಎಂದು ಹೇಳಿದೆ.
ತಾಲಿಬಾನ್ ಆಡಳಿತ ಪಡೆದುಕೊಂಡ ನಂತರ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅಲ್ಲಿನ ನಾಯಕರು, ಈಗ ಮತ್ತೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಆರಂಭದಲ್ಲಿ ಹೆಣ್ಮಕ್ಕಳು ಶಿಕ್ಷಣವನ್ನೇ ಪಡೆಯುವಂತಿಲ್ಲ ಎಂದಿದ್ದರು. ಆನಂತರ, ಅಲ್ಲಿನ ಜನರು ಯುವತಿಯರಿಗೆ ನಿರ್ಬಂಧ ವಿಧಿಸುವ ನೀತಿ ಬಗ್ಗೆ ಆಕ್ರೋಶ ಮತ್ತು ವಿರೋಧ ವ್ಯಕ್ತವಾಗುತ್ತಿದ್ದಂತೆ ಎಲ್ಲ ರೀತಿಯ ಶಿಕ್ಷಣಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದು, ಪುರುಷರು ಕಲಿಸುವಂತಿಲ್ಲ ಎಂದು ಮತ್ತೊಂದು ವಾದ ಮುಂದಿಟ್ಟಿದ್ದಾರೆ.


ಈ ಹಿಂದೆ ಶಿಕ್ಷಣ ಸಚಿವನಾಗಿದ್ದ ಶೇಖ್ ಅಬ್ದುಲ್ ಹಕ್ಕಾನಿಯನ್ನೇ ತಾಲಿಬಾನಿಗಳು ಉನ್ನತ ಶಿಕ್ಷಣ ಸಚಿವನಾಗಿ ಘೋಷಣೆ ಮಾಡಿದ್ದು, ಅಧಿಕಾರ ಸಿಕ್ಕ ಮರುಕ್ಷಣವೇ ಈ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಇಡೀ ಶಿಕ್ಷಣ ಪದ್ಧತಿ ಷರೀಯತ್ ಕಾನೂನು ಪ್ರಕಾರವೇ ನಡೆಯಲಿದೆ ಎಂದಿದ್ದಾನೆ. ಅಲ್ಲದೆ, ಇಸ್ಲಾಂ ವಿರುದ್ಧ ಇರುವ ಎಲ್ಲ ನೀತಿಗಳನ್ನು ತೆಗೆದು ಹಾಕುವುದಾಗಿ ಹೇಳಿದ್ದಾನೆ.
ಯೂನಿವರ್ಸಿಟಿಗಳಲ್ಲಿ ಸಹ ಶಿಕ್ಷಣ ಪಡೆಯಬಹುದೇ ಎನ್ನುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ, ಹೆಣ್ಮಕ್ಕಳ ಶಿಕ್ಷಣಕ್ಕೆ ಅವಕಾಶ ನೀಡಲು ತಾಲಿಬಾನಿಗಳು ಮುಂದಾಗಿದ್ದಾರೆ.
            
            
            The Taliban have formally announced a ban on coeducation in Afghanistan, saying men would not be allowed to teach girl students in the country. The announcement comes a day after the group allowed Afghan women to study at university but have said that there would be a ban on mixed classes under their rule.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm