ಬ್ರೇಕಿಂಗ್ ನ್ಯೂಸ್
31-08-21 03:47 pm Headline Karnataka News Network ದೇಶ - ವಿದೇಶ
ಜೈಪುರ, ಆಗಸ್ಟ್ 31: ರಾಜಸ್ಥಾನದ ನಾಗೌರ್ ನಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.
ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.
"ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್ಎಚ್ಒ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.
Rajasthan 11 People were killed after a cruiser collided with a truck in Nagaur
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm