ಬ್ರೇಕಿಂಗ್ ನ್ಯೂಸ್
31-08-21 04:13 pm Headline Karnataka News Network ದೇಶ - ವಿದೇಶ
ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.



ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm