ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.
ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm