ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm