ಬ್ರೇಕಿಂಗ್ ನ್ಯೂಸ್
01-09-21 12:01 pm Headline Karnataka News Network ದೇಶ - ವಿದೇಶ
ಲಿಮಾ, ಸೆ.1 : ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 32 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೆರು ರಾಜಧಾನಿ ಲಿಮಾದಿಂದ 60 ಕಿ.ಮೀ. ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ ಕಿರಿದಾದ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಒಟ್ಟು 63 ಪ್ರಯಾಣಿಕರು ಬಸ್ನಲ್ಲಿದ್ದರು. ಮೃತಪಟ್ಟವರಲ್ಲಿ ಆರು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.





ಚಾಲಕ ವೇಗದಲ್ಲಿ ಬಸ್ ಚಲಾಯಿಸಿರುವುದು ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಡೆಕಲ್ಲಿಗೆ ಢಿಕ್ಕಿ ಹೊಡೆದ ಬಸ್ 650 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಬದುಕುಳಿದವರು ತಿಳಿಸಿದ್ದಾರೆ.
ಭಾನುವಾರ ಪೆರುವಿನಲ್ಲಿ ಅಮೆಜಾನ್ ನದಿಯಲ್ಲಿ ಎರಡು ದೋಣಿಗಳು ಡಿಕ್ಕಿ ಹೊಡೆದು 22 ಮಂದಿ ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಪೆರುವಿನ ಆಗ್ನೇಯ ಪ್ರದೇಶದಲ್ಲಿ ಬಸ್ ಪ್ರಪಾತಕ್ಕೆ ಉರುಳಿ 17 ಮಂದಿ ಸಾವಿಗೀಡಾಗಿದ್ದರು.
ಅಮಿತ ವೇಗ, ಕಳಪೆ ಹೆದ್ದಾರಿ ನಿರ್ವಹಣೆ, ರಸ್ತೆ ಚಿಹ್ನೆಗಳ ಅಭಾವದಿಂದಾಗಿ ಪೆರುವಿನಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿದೆ.
Thirty-two passengers died, including two children, and more than 20 were injured when a bus plummeted from a cliff in Peru early Tuesday, officials said, in the country's third multiple-victim transport accident in four days.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am