ಬ್ರೇಕಿಂಗ್ ನ್ಯೂಸ್
02-09-21 11:00 am Headline Karnataka News Network ದೇಶ - ವಿದೇಶ
ಶ್ರೀನಗರ, ಸೆ.2: ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕನಾಗಿ ಗುರುತಿಸಲ್ಪಟ್ಟಿದ್ದ ಸೈಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಶ್ರೀನಗರದಲ್ಲಿರುವ ಹೈದರ್ ಪೋರಾ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಕೆಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗಿಲಾನಿ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿಲ್ಲ. ಅವರು ಇಬ್ಬರು ಗಂಡು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. 1929ರ ಸೆಪ್ಟಂಬರ್ 29ರಂದು ಜನಿಸಿದ್ದ ಅಲಿ ಶಾ ಗಿಲಾನಿ, ಪ್ರತ್ಯೇಕತವಾದಿ ನಾಯಕರಾಗಿಯೇ ಗುರುತಿಸಿಕೊಂಡಿದ್ದರು. ಕಾಶ್ಮೀರವನ್ನು ಪ್ರತ್ಯೇಕವಾಗಿಸುವುದು ಮತ್ತು ಸ್ವತಂತ್ರ ರಾಷ್ಟ್ರವಾಗಿಸಲು ಪ್ರಯತ್ನ ಪಟ್ಟಿದ್ದರು. ಜಮಾತ್ ಇ ಇಸ್ಲಾಮೀ ಕಾಶ್ಮೀರ್ ಎನ್ನುವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಗಿಲಾನಿ ಬಳಿಕ ತನ್ನದೇ ಆದ ತೆಹ್ರೀಕ್ ಇ ಹುರಿಯತ್ ಎಂಬ ರಾಜಕೀಯ ಪಕ್ಷ ಹುಟ್ಟುಹಾಕಿದ್ದರು.


ಸರ್ವ ಪಕ್ಷಗಳ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷರಾಗಿದ್ದ ಅಲಿ ಶಾ ಗಿಲಾನಿ, ಕಳೆದ ಬಾರಿ ಜಮ್ಮು ಕಾಶ್ಮೀರದ ವಿಶೇಷ ಪ್ರಾತಿನಿಧ್ಯವನ್ನು ತೆಗೆದುಹಾಕಿದ ಬಳಿಕ 2020 ಜೂನ್ ನಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಸೋಪೋರ್ ವಿಧಾನಸಭಾ ಕ್ಷೇತ್ರದಲ್ಲಿ 1972, 1977 ಮತ್ತು 1987ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಿಲಾನಿ ಕಾಶ್ಮೀರದ ವಿಚಾರವನ್ನು ಹಿಂಸೆಗೆ ಆಸ್ಪದ ನೀಡದೇ ಬಗೆಹರಿಸುವಂತೆ ಕರೆ ನೀಡುತ್ತಿದ್ದರು. ಆದರೆ, ಉಗ್ರವಾದಿ ಸಂಘಟನೆಗಳು ಗಿಲಾನಿ ಮಾತಿಗೆ ಸಹಮತ ನೀಡಿರಲಿಲ್ಲ. ಆನಂತರ ಉಗ್ರವಾದಿ ಸಂಘಟನೆಗಳಿಗೆ ಫಂಡಿಂಗ್ ಮತ್ತು ಹಣಕಾಸು ಸಂಗ್ರಹ ಪ್ರಕರಣದಲ್ಲಿ ಗಿಲಾನಿ ಹೆಸರು ಕೇಳಿಬಂದಿತ್ತು.
ashmiri separatist leader Syed Ali Shah Geelani died at his Hyderpora residence in Srinagar at 10.35 pm on Wednesday night. He was 91 years old.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm