ಬ್ರೇಕಿಂಗ್ ನ್ಯೂಸ್
02-09-21 11:29 am Headline Karnataka News Network ದೇಶ - ವಿದೇಶ
ಲಕ್ನೋ, ಸೆ.2: ಗೋವು ಭಾರತೀಯ ಸಂಸ್ಕೃತಿಯ ಒಂದು ಭಾಗ. ಅವುಗಳಿಗೆ ಮೂಲಭೂತ ಹಕ್ಕನ್ನು ನೀಡಬೇಕು. ಅಷ್ಟೇ ಅಲ್ಲಾ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯದಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನು ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಅಭಿಪ್ರಾಯ ನೀಡಿದೆ. ಜಬ್ ಗಾಯೆ ಕಲ್ಯಾಣ್ ಹೋಗಾ, ತಬ್ ದೇಶ್ ಕಾ ಕಲ್ಯಾಣ್ ಹೋಗಾ(ಗೋವಿನ ರಕ್ಷಣೆ ಯಾವಾಗ ಆಗುತ್ತದೋ ಆವಾಗ ದೇಶದ ಕಲ್ಯಾಣವೂ ಆಗುತ್ತದೆ) ಎಂದು ಕೋರ್ಟ್ ಹೇಳಿದೆ.
ಗೋವಿನ ರಕ್ಷಣೆ ಮಾಡುವುದು ಯಾವುದೇ ಒಂದು ಸಮುದಾಯದ ಹೊಣೆಯಲ್ಲ. ಗೋವು ಭಾರತೀಯರ ಸಂಸ್ಕೃತಿಯಲ್ಲಿ ಅಡಕವಾಗಿದೆ. ಗೋವನ್ನು ರಕ್ಷಣೆ ಮಾಡುವುದು ಪ್ರತಿ ಭಾರತೀಯನ ಕರ್ತವ್ಯ. ಅದಕ್ಕೆ ಮತ- ಧರ್ಮದ ಭೇದ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಶೇಖರ್ ಕುಮಾರ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ನೀಡಿದ್ದು, ಗೋವಿನ ರಕ್ಷಣೆಗಾಗಿ ಭಾರತದ ಸಂಸತ್ತು ನಿರ್ಣಯ ಸ್ವೀಕರಿಸಬೇಕು. ರಾಷ್ಟ್ರೀಯ ಪ್ರಾಣಿಯೆಂದು ಗುರುತಿಸಿ, ಅದರ ರಕ್ಷಣೆಗೆ ಮೂಲಭೂತ ಹಕ್ಕು ನೀಡಬೇಕು. ಗೋವಿನ ಹತ್ಯೆ ಅಥವಾ ಹಿಂಸೆ ಮಾಡುವುದರ ವಿರುದ್ಧ ಮಸೂದೆ ತರಬೇಕು ಎಂದು ಹೇಳಿದೆ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಜಾವೇದ್ ಎಂಬವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿ, ಭಾರತದಲ್ಲಿ ಮಾತ್ರ ವಿವಿಧ ಮತ ಮತ್ತು ಧರ್ಮದ ಜನರು ವಾಸಿಸುತ್ತಾರೆ. ಆದರೆ, ಅವರೆಲ್ಲರ ನಂಬಿಕೆ ಬೇರೆ ಬೇರೆ ಇದ್ದರೂ ದೇಶಕ್ಕಾಗಿ ಎಲ್ಲರ ಅಭಿಪ್ರಾಯ ಒಂದೇ ಇರುತ್ತದೆ ಎಂದು ಹೇಳಿದರು.
Cow is part of India's culture, should be given fundamental rights and declared national animal, the Allahabad High Court observed on Wednesday while denying bail to a person charged under the Uttar Pradesh Prevention of Cow Slaughter Act.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm