ಬ್ರೇಕಿಂಗ್ ನ್ಯೂಸ್
02-09-21 11:29 am Headline Karnataka News Network ದೇಶ - ವಿದೇಶ
ಲಕ್ನೋ, ಸೆ.2: ಗೋವು ಭಾರತೀಯ ಸಂಸ್ಕೃತಿಯ ಒಂದು ಭಾಗ. ಅವುಗಳಿಗೆ ಮೂಲಭೂತ ಹಕ್ಕನ್ನು ನೀಡಬೇಕು. ಅಷ್ಟೇ ಅಲ್ಲಾ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯದಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನು ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಅಭಿಪ್ರಾಯ ನೀಡಿದೆ. ಜಬ್ ಗಾಯೆ ಕಲ್ಯಾಣ್ ಹೋಗಾ, ತಬ್ ದೇಶ್ ಕಾ ಕಲ್ಯಾಣ್ ಹೋಗಾ(ಗೋವಿನ ರಕ್ಷಣೆ ಯಾವಾಗ ಆಗುತ್ತದೋ ಆವಾಗ ದೇಶದ ಕಲ್ಯಾಣವೂ ಆಗುತ್ತದೆ) ಎಂದು ಕೋರ್ಟ್ ಹೇಳಿದೆ.
ಗೋವಿನ ರಕ್ಷಣೆ ಮಾಡುವುದು ಯಾವುದೇ ಒಂದು ಸಮುದಾಯದ ಹೊಣೆಯಲ್ಲ. ಗೋವು ಭಾರತೀಯರ ಸಂಸ್ಕೃತಿಯಲ್ಲಿ ಅಡಕವಾಗಿದೆ. ಗೋವನ್ನು ರಕ್ಷಣೆ ಮಾಡುವುದು ಪ್ರತಿ ಭಾರತೀಯನ ಕರ್ತವ್ಯ. ಅದಕ್ಕೆ ಮತ- ಧರ್ಮದ ಭೇದ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಶೇಖರ್ ಕುಮಾರ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ನೀಡಿದ್ದು, ಗೋವಿನ ರಕ್ಷಣೆಗಾಗಿ ಭಾರತದ ಸಂಸತ್ತು ನಿರ್ಣಯ ಸ್ವೀಕರಿಸಬೇಕು. ರಾಷ್ಟ್ರೀಯ ಪ್ರಾಣಿಯೆಂದು ಗುರುತಿಸಿ, ಅದರ ರಕ್ಷಣೆಗೆ ಮೂಲಭೂತ ಹಕ್ಕು ನೀಡಬೇಕು. ಗೋವಿನ ಹತ್ಯೆ ಅಥವಾ ಹಿಂಸೆ ಮಾಡುವುದರ ವಿರುದ್ಧ ಮಸೂದೆ ತರಬೇಕು ಎಂದು ಹೇಳಿದೆ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಜಾವೇದ್ ಎಂಬವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿ, ಭಾರತದಲ್ಲಿ ಮಾತ್ರ ವಿವಿಧ ಮತ ಮತ್ತು ಧರ್ಮದ ಜನರು ವಾಸಿಸುತ್ತಾರೆ. ಆದರೆ, ಅವರೆಲ್ಲರ ನಂಬಿಕೆ ಬೇರೆ ಬೇರೆ ಇದ್ದರೂ ದೇಶಕ್ಕಾಗಿ ಎಲ್ಲರ ಅಭಿಪ್ರಾಯ ಒಂದೇ ಇರುತ್ತದೆ ಎಂದು ಹೇಳಿದರು.
Cow is part of India's culture, should be given fundamental rights and declared national animal, the Allahabad High Court observed on Wednesday while denying bail to a person charged under the Uttar Pradesh Prevention of Cow Slaughter Act.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am