ಬ್ರೇಕಿಂಗ್ ನ್ಯೂಸ್
02-09-21 05:10 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.2: ಬಾಲಿವುಡ್ ನಟ ನಾಸಿರುದ್ದೀನ್ ಷಾ, ತಾಲಿಬಾನಿಗಳ ಪ್ರಾಬಲ್ಯವನ್ನು ಸಂಭ್ರಮಿಸುತ್ತಿರುವ ಭಾರತೀಯ ಮುಸ್ಲಿಮರ ಮಾನಸಿಕತೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಮನದಾಳವನ್ನು ಹೇಳಿಕೊಂಡ ವಿಡಿಯೋವನ್ನು ನಾಸಿರುದ್ದೀನ್ ಷಾ ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮತ್ತೆ ಅಧಿಕಾರಕ್ಕೆ ಬಂದಿರುವುದು ಇಡೀ ಜಗತ್ತು ಆತಂಕ ಪಡುವಂತಾಗಿದೆ. ಆದರೆ, ಭಾರತದಲ್ಲಿ ಕೆಲವು ಮುಸ್ಲಿಮರು ತಾಲಿಬಾನಿಗಳ ಕ್ರೌರ್ಯವನ್ನು ಬೆಂಬಲಿಸಿ, ಸಂಭ್ರಮ ಪಡುತ್ತಿದ್ದಾರೆ. ಈ ರೀತಿಯ ಸಂಭ್ರಮಾಚರಣೆ ಅಪಾಯಕಾರಿ ಸಂಕೇತ ಎಂದು ನಾಸಿರುದ್ದೀನ್ ಷಾ ಹೇಳಿದ್ದಾರೆ.
ಇದೇ ವಿಡಿಯೋದಲ್ಲಿ ಭಾರತೀಯ ಮುಸ್ಲಿಮರಿಗೆ ಕರೆಯನ್ನು ಕೊಟ್ಟಿದ್ದಾರೆ. ಒಂದೋ ನೀವು ಆಧುನಿಕತೆಗೆ ಹೊಂದಿಕೊಂಡು ಇಸ್ಲಾಮ್ ನಲ್ಲಿ ಸುಧಾರಣೆಯನ್ನು ತರಬೇಕು. ಇಲ್ಲದಿದ್ದರೆ, ಹಳೆಯ ಬರ್ಬರತೆಯನ್ನು ಸಾರುವ ಸಂಪ್ರದಾಯ ಮತ್ತು ಕಟ್ಟುಪಾಡುಗಳ ಜೊತೆಗೆ ಬಾಳಬೇಕು ಎಂದಿದ್ದಾರೆ.
ಜಗತ್ತಿನ ಇತರ ದೇಶಗಳಲ್ಲಿರುವ ಇಸ್ಲಾಂ ಆಚರಣೆಗೂ ಭಾರತೀಯ ಮುಸ್ಲಿಮರ ಆಚರಣೆಗೂ ಭಿನ್ನತೆ ಇದೆ. ಹಿಂದುಸ್ತಾನಿನ ಮುಸ್ಲಿಮರ ಆಚರಣೆಗಳು ಪೂರ್ತಿ ವಿಭಿನ್ನವಾಗಿವೆ. ಅಲ್ಲಾಹ್ ನಮಗೆ ಸಂಪ್ರದಾಯಗಳ ಸುಧಾರಣೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ, ನಾವು ಅದರ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಸುಧಾರಣೆಯನ್ನು ಒಪ್ಪಿಕೊಳ್ಳಬೇಕೋ, ಹಳೆಯ ಗೊಡ್ಡು ಸಂಪ್ರದಾಯಗಳನ್ನು ಅನುಸರಿಸುತ್ತೀರೋ ನಿಮಗೇ ಬಿಟ್ಟದ್ದು. ರಾಜಕೀಯ ಕಾರಣಕ್ಕೆ ಧಾರ್ಮಿಕ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Absolutely! 💯
— Sayema (@_sayema) September 1, 2021
Taliban is a curse! pic.twitter.com/Bs6xzbNZW8
Veteran actor Naseeruddin Shah, who is often in the news over his political views, has slammed the Taliban takeover of Afghanistan. He also condemned Indian Muslims who have been celebrating the Taliban.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm