ಬ್ರೇಕಿಂಗ್ ನ್ಯೂಸ್
            
                        02-09-21 05:10 pm Headline Karnataka News Network ದೇಶ - ವಿದೇಶ
            ಮುಂಬೈ, ಸೆ.2: ಬಾಲಿವುಡ್ ನಟ ನಾಸಿರುದ್ದೀನ್ ಷಾ, ತಾಲಿಬಾನಿಗಳ ಪ್ರಾಬಲ್ಯವನ್ನು ಸಂಭ್ರಮಿಸುತ್ತಿರುವ ಭಾರತೀಯ ಮುಸ್ಲಿಮರ ಮಾನಸಿಕತೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಮನದಾಳವನ್ನು ಹೇಳಿಕೊಂಡ ವಿಡಿಯೋವನ್ನು ನಾಸಿರುದ್ದೀನ್ ಷಾ ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮತ್ತೆ ಅಧಿಕಾರಕ್ಕೆ ಬಂದಿರುವುದು ಇಡೀ ಜಗತ್ತು ಆತಂಕ ಪಡುವಂತಾಗಿದೆ. ಆದರೆ, ಭಾರತದಲ್ಲಿ ಕೆಲವು ಮುಸ್ಲಿಮರು ತಾಲಿಬಾನಿಗಳ ಕ್ರೌರ್ಯವನ್ನು ಬೆಂಬಲಿಸಿ, ಸಂಭ್ರಮ ಪಡುತ್ತಿದ್ದಾರೆ. ಈ ರೀತಿಯ ಸಂಭ್ರಮಾಚರಣೆ ಅಪಾಯಕಾರಿ ಸಂಕೇತ ಎಂದು ನಾಸಿರುದ್ದೀನ್ ಷಾ ಹೇಳಿದ್ದಾರೆ.

ಇದೇ ವಿಡಿಯೋದಲ್ಲಿ ಭಾರತೀಯ ಮುಸ್ಲಿಮರಿಗೆ ಕರೆಯನ್ನು ಕೊಟ್ಟಿದ್ದಾರೆ. ಒಂದೋ ನೀವು ಆಧುನಿಕತೆಗೆ ಹೊಂದಿಕೊಂಡು ಇಸ್ಲಾಮ್ ನಲ್ಲಿ ಸುಧಾರಣೆಯನ್ನು ತರಬೇಕು. ಇಲ್ಲದಿದ್ದರೆ, ಹಳೆಯ ಬರ್ಬರತೆಯನ್ನು ಸಾರುವ ಸಂಪ್ರದಾಯ ಮತ್ತು ಕಟ್ಟುಪಾಡುಗಳ ಜೊತೆಗೆ ಬಾಳಬೇಕು ಎಂದಿದ್ದಾರೆ.
ಜಗತ್ತಿನ ಇತರ ದೇಶಗಳಲ್ಲಿರುವ ಇಸ್ಲಾಂ ಆಚರಣೆಗೂ ಭಾರತೀಯ ಮುಸ್ಲಿಮರ ಆಚರಣೆಗೂ ಭಿನ್ನತೆ ಇದೆ. ಹಿಂದುಸ್ತಾನಿನ ಮುಸ್ಲಿಮರ ಆಚರಣೆಗಳು ಪೂರ್ತಿ ವಿಭಿನ್ನವಾಗಿವೆ. ಅಲ್ಲಾಹ್ ನಮಗೆ ಸಂಪ್ರದಾಯಗಳ ಸುಧಾರಣೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ, ನಾವು ಅದರ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಸುಧಾರಣೆಯನ್ನು ಒಪ್ಪಿಕೊಳ್ಳಬೇಕೋ, ಹಳೆಯ ಗೊಡ್ಡು ಸಂಪ್ರದಾಯಗಳನ್ನು ಅನುಸರಿಸುತ್ತೀರೋ ನಿಮಗೇ ಬಿಟ್ಟದ್ದು. ರಾಜಕೀಯ ಕಾರಣಕ್ಕೆ ಧಾರ್ಮಿಕ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Absolutely! 💯
— Sayema (@_sayema) September 1, 2021
Taliban is a curse! pic.twitter.com/Bs6xzbNZW8
            
            
            Veteran actor Naseeruddin Shah, who is often in the news over his political views, has slammed the Taliban takeover of Afghanistan. He also condemned Indian Muslims who have been celebrating the Taliban.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm