ಬ್ರೇಕಿಂಗ್ ನ್ಯೂಸ್
02-09-21 05:10 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.2: ಬಾಲಿವುಡ್ ನಟ ನಾಸಿರುದ್ದೀನ್ ಷಾ, ತಾಲಿಬಾನಿಗಳ ಪ್ರಾಬಲ್ಯವನ್ನು ಸಂಭ್ರಮಿಸುತ್ತಿರುವ ಭಾರತೀಯ ಮುಸ್ಲಿಮರ ಮಾನಸಿಕತೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಮನದಾಳವನ್ನು ಹೇಳಿಕೊಂಡ ವಿಡಿಯೋವನ್ನು ನಾಸಿರುದ್ದೀನ್ ಷಾ ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮತ್ತೆ ಅಧಿಕಾರಕ್ಕೆ ಬಂದಿರುವುದು ಇಡೀ ಜಗತ್ತು ಆತಂಕ ಪಡುವಂತಾಗಿದೆ. ಆದರೆ, ಭಾರತದಲ್ಲಿ ಕೆಲವು ಮುಸ್ಲಿಮರು ತಾಲಿಬಾನಿಗಳ ಕ್ರೌರ್ಯವನ್ನು ಬೆಂಬಲಿಸಿ, ಸಂಭ್ರಮ ಪಡುತ್ತಿದ್ದಾರೆ. ಈ ರೀತಿಯ ಸಂಭ್ರಮಾಚರಣೆ ಅಪಾಯಕಾರಿ ಸಂಕೇತ ಎಂದು ನಾಸಿರುದ್ದೀನ್ ಷಾ ಹೇಳಿದ್ದಾರೆ.

ಇದೇ ವಿಡಿಯೋದಲ್ಲಿ ಭಾರತೀಯ ಮುಸ್ಲಿಮರಿಗೆ ಕರೆಯನ್ನು ಕೊಟ್ಟಿದ್ದಾರೆ. ಒಂದೋ ನೀವು ಆಧುನಿಕತೆಗೆ ಹೊಂದಿಕೊಂಡು ಇಸ್ಲಾಮ್ ನಲ್ಲಿ ಸುಧಾರಣೆಯನ್ನು ತರಬೇಕು. ಇಲ್ಲದಿದ್ದರೆ, ಹಳೆಯ ಬರ್ಬರತೆಯನ್ನು ಸಾರುವ ಸಂಪ್ರದಾಯ ಮತ್ತು ಕಟ್ಟುಪಾಡುಗಳ ಜೊತೆಗೆ ಬಾಳಬೇಕು ಎಂದಿದ್ದಾರೆ.
ಜಗತ್ತಿನ ಇತರ ದೇಶಗಳಲ್ಲಿರುವ ಇಸ್ಲಾಂ ಆಚರಣೆಗೂ ಭಾರತೀಯ ಮುಸ್ಲಿಮರ ಆಚರಣೆಗೂ ಭಿನ್ನತೆ ಇದೆ. ಹಿಂದುಸ್ತಾನಿನ ಮುಸ್ಲಿಮರ ಆಚರಣೆಗಳು ಪೂರ್ತಿ ವಿಭಿನ್ನವಾಗಿವೆ. ಅಲ್ಲಾಹ್ ನಮಗೆ ಸಂಪ್ರದಾಯಗಳ ಸುಧಾರಣೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ, ನಾವು ಅದರ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಸುಧಾರಣೆಯನ್ನು ಒಪ್ಪಿಕೊಳ್ಳಬೇಕೋ, ಹಳೆಯ ಗೊಡ್ಡು ಸಂಪ್ರದಾಯಗಳನ್ನು ಅನುಸರಿಸುತ್ತೀರೋ ನಿಮಗೇ ಬಿಟ್ಟದ್ದು. ರಾಜಕೀಯ ಕಾರಣಕ್ಕೆ ಧಾರ್ಮಿಕ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Absolutely! 💯
— Sayema (@_sayema) September 1, 2021
Taliban is a curse! pic.twitter.com/Bs6xzbNZW8
Veteran actor Naseeruddin Shah, who is often in the news over his political views, has slammed the Taliban takeover of Afghanistan. He also condemned Indian Muslims who have been celebrating the Taliban.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am