ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm