ಬ್ರೇಕಿಂಗ್ ನ್ಯೂಸ್
            
                        02-09-21 05:56 pm Headline Karnataka News Network ದೇಶ - ವಿದೇಶ
            Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
            
            
            Iran's state TV says 16 people were killed and 12 injured in the country's west when a mini-bus plunged off a road into a valley.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm