ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm