ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm