ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm