ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm