ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm