ಬ್ರೇಕಿಂಗ್ ನ್ಯೂಸ್
02-09-21 10:22 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm