ಬ್ರೇಕಿಂಗ್ ನ್ಯೂಸ್
02-09-21 10:22 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm