ಬ್ರೇಕಿಂಗ್ ನ್ಯೂಸ್
            
                        02-09-21 10:22 pm Headline Karnataka News Network ದೇಶ - ವಿದೇಶ
            ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
            
            
            Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm