ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .
ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm