ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm