ಬ್ರೇಕಿಂಗ್ ನ್ಯೂಸ್
05-09-21 05:00 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆ.5 : ಅತ್ಯಾಚಾರಕ್ಕೀಡಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತ ಯುವತಿಯೊಬ್ಬಳು ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಟ್ಟೆ ನೋವೆಂದು ಟಾಯ್ಲೆಟ್ ಗೆ ಹೋಗಿ ಪ್ರೌಢಾವಸ್ಥೆಗೆ ಬಾರದ ಶಿಶುವನ್ನು ಹೆತ್ತು ಟಾಯ್ಲೆಟ್ ಗುಂಡಿಯಲ್ಲೇ ಬಿಟ್ಟು ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
20 ವರ್ಷದ ಯುವಕನಿಂದ ಲೈಂಗಿಕ ಕಿರುಕುಳಕ್ಕೀಡಾಗಿದ್ದ ಅಪ್ರಾಪ್ತ ಯುವತಿ ಕಳೆದ ಬುಧವಾರ ತಾಯಿ ಜೊತೆ ಕೊಚ್ಚಿಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿದ್ದಳು. ಆಸ್ಪತ್ರೆಯಲ್ಲಿ ಟೆಸ್ಟಿಂಗ್ ತೆರಳಿದ್ದಾಗಲೇ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾಯಿಯನ್ನು ಬಿಟ್ಟು ಹುಡುಗಿ ಟಾಯ್ಲೆಟಿಗೆ ತೆರಳಿದ್ದಳು. ಅಲ್ಲಿದ್ದಾಗಲೇ ಭ್ರೂಣಾವಸ್ಥೆಯಲ್ಲಿದ್ದ ಶಿಶು ತಾಯಿ ಹೊಟ್ಟೆಯಿಂದ ಹೊರಬಂದಿದ್ದು, ಯುವತಿ ಅದನ್ನು ಫ್ಲಷ್ ಮಾಡಿ ಟಾಯ್ಲೆಟ್ ಗುಂಡಿಗೆ ಹೋಗುವಂತೆ ಮಾಡಿದ್ದಾಳೆ. ಆದರೆ, ಅದು ಹೋಗದೇ ಅಲ್ಲಿಯೇ ಬಾಕಿಯಾಗಿತ್ತು. ಹುಡುಗಿ ಹಾಗೆಯೇ ಮರಳಿದ್ದು, ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರಿಗೆ ತೆರಳಿದ್ದಳು.
ಆನಂತರ ಸ್ವಲ್ಪ ಹೊತ್ತಲ್ಲಿ ಬೇರೆ ಪೇಶಂಟ್ ಒಬ್ಬರು ಟಾಯ್ಲೆಟ್ ತೆರಳಿದ್ದಾಗ, ಅಲ್ಲಿ ನವಜಾತ ಶಿಶುವಿನ ರೀತಿಯ ಭ್ರೂಣ ಕಂಡುಬಂದಿದ್ದು, ಆಸ್ಪತ್ರೆ ಸಿಬಂದಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಬಂದಿದ್ದು, ಸಿಸಿಟಿವಿ ಆಧರಿಸಿ ಚೆಕ್ ಮಾಡಿದಾಗ ಅಪ್ರಾಪ್ತ ಯುವತಿ ಟಾಯ್ಲೆಟ್ ಹೋಗಿದ್ದನ್ನು ತಿಳಿದು ಆಕೆಯನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದಾಗ ತನಗೆ ಹೆರಿಗೆಯಾಗಿದ್ದನ್ನು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾಳೆ.
ಆಬಳಿಕ 20 ವರ್ಷದ ಯುವಕ ತನ್ನ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾಳೆ. ಆಕೆಯ ತಾಯಿ ನೀಡಿದ ದೂರಿನಂತೆ, ವಯನಾಡ್ ಜಿಲ್ಲೆಯ ಮೂಲದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn. As per reports, the minor girl was allegedly raped by a 20-year-old youth. A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am