ಬ್ರೇಕಿಂಗ್ ನ್ಯೂಸ್
05-09-21 05:00 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆ.5 : ಅತ್ಯಾಚಾರಕ್ಕೀಡಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತ ಯುವತಿಯೊಬ್ಬಳು ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಟ್ಟೆ ನೋವೆಂದು ಟಾಯ್ಲೆಟ್ ಗೆ ಹೋಗಿ ಪ್ರೌಢಾವಸ್ಥೆಗೆ ಬಾರದ ಶಿಶುವನ್ನು ಹೆತ್ತು ಟಾಯ್ಲೆಟ್ ಗುಂಡಿಯಲ್ಲೇ ಬಿಟ್ಟು ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
20 ವರ್ಷದ ಯುವಕನಿಂದ ಲೈಂಗಿಕ ಕಿರುಕುಳಕ್ಕೀಡಾಗಿದ್ದ ಅಪ್ರಾಪ್ತ ಯುವತಿ ಕಳೆದ ಬುಧವಾರ ತಾಯಿ ಜೊತೆ ಕೊಚ್ಚಿಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿದ್ದಳು. ಆಸ್ಪತ್ರೆಯಲ್ಲಿ ಟೆಸ್ಟಿಂಗ್ ತೆರಳಿದ್ದಾಗಲೇ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾಯಿಯನ್ನು ಬಿಟ್ಟು ಹುಡುಗಿ ಟಾಯ್ಲೆಟಿಗೆ ತೆರಳಿದ್ದಳು. ಅಲ್ಲಿದ್ದಾಗಲೇ ಭ್ರೂಣಾವಸ್ಥೆಯಲ್ಲಿದ್ದ ಶಿಶು ತಾಯಿ ಹೊಟ್ಟೆಯಿಂದ ಹೊರಬಂದಿದ್ದು, ಯುವತಿ ಅದನ್ನು ಫ್ಲಷ್ ಮಾಡಿ ಟಾಯ್ಲೆಟ್ ಗುಂಡಿಗೆ ಹೋಗುವಂತೆ ಮಾಡಿದ್ದಾಳೆ. ಆದರೆ, ಅದು ಹೋಗದೇ ಅಲ್ಲಿಯೇ ಬಾಕಿಯಾಗಿತ್ತು. ಹುಡುಗಿ ಹಾಗೆಯೇ ಮರಳಿದ್ದು, ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರಿಗೆ ತೆರಳಿದ್ದಳು.
ಆನಂತರ ಸ್ವಲ್ಪ ಹೊತ್ತಲ್ಲಿ ಬೇರೆ ಪೇಶಂಟ್ ಒಬ್ಬರು ಟಾಯ್ಲೆಟ್ ತೆರಳಿದ್ದಾಗ, ಅಲ್ಲಿ ನವಜಾತ ಶಿಶುವಿನ ರೀತಿಯ ಭ್ರೂಣ ಕಂಡುಬಂದಿದ್ದು, ಆಸ್ಪತ್ರೆ ಸಿಬಂದಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಬಂದಿದ್ದು, ಸಿಸಿಟಿವಿ ಆಧರಿಸಿ ಚೆಕ್ ಮಾಡಿದಾಗ ಅಪ್ರಾಪ್ತ ಯುವತಿ ಟಾಯ್ಲೆಟ್ ಹೋಗಿದ್ದನ್ನು ತಿಳಿದು ಆಕೆಯನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದಾಗ ತನಗೆ ಹೆರಿಗೆಯಾಗಿದ್ದನ್ನು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾಳೆ.
ಆಬಳಿಕ 20 ವರ್ಷದ ಯುವಕ ತನ್ನ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾಳೆ. ಆಕೆಯ ತಾಯಿ ನೀಡಿದ ದೂರಿನಂತೆ, ವಯನಾಡ್ ಜಿಲ್ಲೆಯ ಮೂಲದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn. As per reports, the minor girl was allegedly raped by a 20-year-old youth. A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm