ಬ್ರೇಕಿಂಗ್ ನ್ಯೂಸ್
07-09-21 09:27 pm Headline Karnataka News Network ದೇಶ - ವಿದೇಶ
ಇಂದೋರ್, ಸೆ.7 : ಮಳೆಗಾಗಿ ಪ್ರಾರ್ಥನೆ ನಡೆಸಿದ ಗ್ರಾಮಸ್ಥರು ಧಾರ್ಮಿಕ ಆಚರಣೆ ನೆಪದಲ್ಲಿ ಆರು ಬಾಲಕಿಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ದಮೋಹ್ ಜಿಲ್ಲಾಡಳಿತದಿಂದ ವರದಿ ಕೇಳಿದೆ. ದಮೋಹ್ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದ ಬನಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ವರುಣನನ್ನು ಒಲಿಸಿಕೊಳ್ಳುವ ಸಲುವಾಗಿ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ದಮೋಹ್ ಎಸ್ಪಿ ಡಿ.ಆರ್.ತನ್ವೀರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತವಾಗಿ ಬಾಲಕಿಯರನ್ನು ನಗ್ನಗೊಳಿಸಿದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಆಚರಣೆಯಿಂದ ಮಳೆ ಬರುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ ಎಂದವರು ಸ್ಪಷ್ಟಪಡಿಸಿದರು.
ಬಾಲಕಿಯರು ನಗ್ನವಾಗಿ ತಮ್ಮ ಹೆಗಲ ಮೇಲೆ ಕಪ್ಪೆಗಳನ್ನು ಕಟ್ಟಿದ ಮರದ ಬಾಣವನ್ನು ಮೆರವಣಿಗೆಯಲ್ಲಿ ಹೊತ್ತು ಸಾಗಿದರೆ ಮಳೆ ಬರುತ್ತದೆ ಎಂಬ ಧಾರ್ಮಿಕ ನಂಬಿಕೆ ಇಲ್ಲಿನ ಜನತೆಯಲ್ಲಿದೆ. ಇವರ ಜತೆಗೆ ಸಾಗುವ ಮಹಿಳೆಯರು ವರುಣನ ಗುಣಗಾನ ಮಾಡುತ್ತಾ ಭಜನೆಗಳನ್ನು ಹಾಡುತ್ತಾರೆ.
Six minor girls were paraded naked at a village in Madhya Pradesh's Damoh district as part of a ritual to please the rain god and get relief from the drought-like situation, officials said on Monday. The National Commission for Protection of Child Rights (NCPCR) has sought a report from the Damoh administration about the incident which occurred on Sunday at Baniya village under Jabera police station area, 50 km from the Damoh district headquarters, in Bundelkhand region.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm