ಬ್ರೇಕಿಂಗ್ ನ್ಯೂಸ್
09-09-21 03:57 pm SOURCE: News 18 Kannada ದೇಶ - ವಿದೇಶ
ಗಣೇಶನನ್ನು ವಿಘ್ನ ವಿನಾಯಕ ಎಂದು ಕರೆಯುತ್ತಾರೆ. ರಿದ್ಧಿ, ಸಿದ್ಧಿ, ಸಂಪತ್ತನ್ನು ನೀಡುವ ದೇವರು. ಹಾಗಾಗಿ ಗಣಪನಿಗೆ ಇಷ್ಟವಾದ ಗರಿಕೆ, ಹಣ್ಣು ಹಂಪಲುಗಳನ್ನು, ಸಿಹಿ ತಿಂಡಿ, ಮೋದಕ ಅರ್ಪಿಸಿ ತಮ್ಮ ಇಷ್ಟಗಳನ್ನು ಬೇಡಿಕೊಳ್ಳುತ್ತಾರೆ. ಆದರೆ ಗಣೇಶನ ವಿಗ್ರಹವನ್ನು ಮನೆಗೆ ತರುವಾಗ ಮತ್ತು ವಿಗ್ರಹವನ್ನು ಮನೆಯಲ್ಲಿ ಇರಿಸುವಾಗ ಕೆಲವು ನಿಯಮಾವಳಿಗಳಿವೆ ಈ ಬಗ್ಗೆ ಮಾಹಿತಿ ಇಲ್ಲಿದೆ.

ಗಣೇಶ ಚತುರ್ಥಿ ಹಿಂದೂ ಹಬ್ಬಗಳಲ್ಲಿ ಒಂದು. ದೇಶದಾದ್ಯಂತ ಪ್ರತಿಯೊಬ್ಬರ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಾರೆ. ಹಿಂದೆ 10 ದಿನಗಳ ಕಾಲ ಆಚರಣೆ ಮಾಡುತ್ತಿದ್ದರು. ಪ್ರಸ್ತುತ ಕೆಲವು ದಿನಗಳವರೆಗೆ ಆಚರಣೆ ಮಾಡುತ್ತಾರೆ. ಉತ್ತರ ಪ್ರದೇಶ, ಮುಂಬೈನಲ್ಲಿ ತಿಂಗಳುಗಳ ಕಾಲ ಭರ್ಜರಿಯಾಗಿ ಆಚರಣೆ ಮಾಡುತ್ತಾರೆ.

ವಾಸ್ತು ನಿಯಮದ ಪ್ರಕಾರ ಕೆಲವು ಗಣೇಶನ ವಿಗ್ರಹಗಳು ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಹಸುವಿನ ಸೆಗಣಿ ಮತ್ತು ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಗೆ ತಂದರೆ ಉತ್ತಮ.

ಹಳದಿ ಬಣ್ಣದ ಮತ್ತು ಬಿಳಿಯ ಬಣ್ಣದ ವಿಗ್ರಹ ಅದೃಷ್ಠವನ್ನು ನೀಡುತ್ತದೆ. ಬೆಳ್ಳಿಯ ಗಣೇಶನ ವಿಗ್ರಹ ಮನೆಯ ಮಾಲೀಕನ ಖ್ಯಾತಿಯನ್ನು ಹೆಚ್ಚಿಸುತ್ತದೆ.

ಹಿತ್ತಾಳೆಯ ವಿಗ್ರಹ ಉತ್ತಮ ಆರೋಗ್ಯವನ್ನು ನೀಡುತ್ತದೆ. ಮರದ ಗಣೇಶನ ವಿಗ್ರಹ ಸಂತೋಷವನ್ನು ನೀಡುತ್ತದೆ.

ವಿಗ್ರಹವನ್ನು ಇಡಲು ಸರಿಯಾದ ಸ್ಥಳ: ಗಣೇಶನ ವಿಗ್ರಹವನ್ನು ಪೂರ್ವ, ಪಶ್ಚಿಮ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ದಕ್ಷಿಣ ದಿಕ್ಕಿನಲ್ಲಿ ಅಥವಾ ಶೌಚಾಲಯಕ್ಕೆ ನೇರವಾಗಿ ಜೋಡಿಸಿರುವ ಅಥವಾ ವಾಶ್ ರೂಂ ಗೋಡೆಯಗಳಿಗೆ ತಾಗಿರುವ ಗೋಡೆಗಳ ಬದಿಯಲ್ಲಿ ಇಡಬಾರದು. ಮೆಟ್ಟಿಲಿನ ಕೆಲಗೆ ಇಡುವುದು ಸೂಕ್ತವಲ್ಲ. ಗಣೇಶನ ವಿಗ್ರಹವನ್ನು ಮನೆಯ ಬಾಗಿಲಿಗೆ ಮುಖ ಮಾಡಿದಂತೆ ಇರಿಸಿದರೆ ಉತ್ತಮ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm