ಬ್ರೇಕಿಂಗ್ ನ್ಯೂಸ್
09-09-21 03:57 pm SOURCE: News 18 Kannada ದೇಶ - ವಿದೇಶ
ಗಣೇಶನನ್ನು ವಿಘ್ನ ವಿನಾಯಕ ಎಂದು ಕರೆಯುತ್ತಾರೆ. ರಿದ್ಧಿ, ಸಿದ್ಧಿ, ಸಂಪತ್ತನ್ನು ನೀಡುವ ದೇವರು. ಹಾಗಾಗಿ ಗಣಪನಿಗೆ ಇಷ್ಟವಾದ ಗರಿಕೆ, ಹಣ್ಣು ಹಂಪಲುಗಳನ್ನು, ಸಿಹಿ ತಿಂಡಿ, ಮೋದಕ ಅರ್ಪಿಸಿ ತಮ್ಮ ಇಷ್ಟಗಳನ್ನು ಬೇಡಿಕೊಳ್ಳುತ್ತಾರೆ. ಆದರೆ ಗಣೇಶನ ವಿಗ್ರಹವನ್ನು ಮನೆಗೆ ತರುವಾಗ ಮತ್ತು ವಿಗ್ರಹವನ್ನು ಮನೆಯಲ್ಲಿ ಇರಿಸುವಾಗ ಕೆಲವು ನಿಯಮಾವಳಿಗಳಿವೆ ಈ ಬಗ್ಗೆ ಮಾಹಿತಿ ಇಲ್ಲಿದೆ.

ಗಣೇಶ ಚತುರ್ಥಿ ಹಿಂದೂ ಹಬ್ಬಗಳಲ್ಲಿ ಒಂದು. ದೇಶದಾದ್ಯಂತ ಪ್ರತಿಯೊಬ್ಬರ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಾರೆ. ಹಿಂದೆ 10 ದಿನಗಳ ಕಾಲ ಆಚರಣೆ ಮಾಡುತ್ತಿದ್ದರು. ಪ್ರಸ್ತುತ ಕೆಲವು ದಿನಗಳವರೆಗೆ ಆಚರಣೆ ಮಾಡುತ್ತಾರೆ. ಉತ್ತರ ಪ್ರದೇಶ, ಮುಂಬೈನಲ್ಲಿ ತಿಂಗಳುಗಳ ಕಾಲ ಭರ್ಜರಿಯಾಗಿ ಆಚರಣೆ ಮಾಡುತ್ತಾರೆ.

ವಾಸ್ತು ನಿಯಮದ ಪ್ರಕಾರ ಕೆಲವು ಗಣೇಶನ ವಿಗ್ರಹಗಳು ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಹಸುವಿನ ಸೆಗಣಿ ಮತ್ತು ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಗೆ ತಂದರೆ ಉತ್ತಮ.

ಹಳದಿ ಬಣ್ಣದ ಮತ್ತು ಬಿಳಿಯ ಬಣ್ಣದ ವಿಗ್ರಹ ಅದೃಷ್ಠವನ್ನು ನೀಡುತ್ತದೆ. ಬೆಳ್ಳಿಯ ಗಣೇಶನ ವಿಗ್ರಹ ಮನೆಯ ಮಾಲೀಕನ ಖ್ಯಾತಿಯನ್ನು ಹೆಚ್ಚಿಸುತ್ತದೆ.

ಹಿತ್ತಾಳೆಯ ವಿಗ್ರಹ ಉತ್ತಮ ಆರೋಗ್ಯವನ್ನು ನೀಡುತ್ತದೆ. ಮರದ ಗಣೇಶನ ವಿಗ್ರಹ ಸಂತೋಷವನ್ನು ನೀಡುತ್ತದೆ.

ವಿಗ್ರಹವನ್ನು ಇಡಲು ಸರಿಯಾದ ಸ್ಥಳ: ಗಣೇಶನ ವಿಗ್ರಹವನ್ನು ಪೂರ್ವ, ಪಶ್ಚಿಮ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ದಕ್ಷಿಣ ದಿಕ್ಕಿನಲ್ಲಿ ಅಥವಾ ಶೌಚಾಲಯಕ್ಕೆ ನೇರವಾಗಿ ಜೋಡಿಸಿರುವ ಅಥವಾ ವಾಶ್ ರೂಂ ಗೋಡೆಯಗಳಿಗೆ ತಾಗಿರುವ ಗೋಡೆಗಳ ಬದಿಯಲ್ಲಿ ಇಡಬಾರದು. ಮೆಟ್ಟಿಲಿನ ಕೆಲಗೆ ಇಡುವುದು ಸೂಕ್ತವಲ್ಲ. ಗಣೇಶನ ವಿಗ್ರಹವನ್ನು ಮನೆಯ ಬಾಗಿಲಿಗೆ ಮುಖ ಮಾಡಿದಂತೆ ಇರಿಸಿದರೆ ಉತ್ತಮ.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm