ಬ್ರೇಕಿಂಗ್ ನ್ಯೂಸ್
10-09-21 10:26 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.10 : ಭಾರತದ ವಾಯುಪಡೆಯ ವಿಮಾನ ಒಂದನ್ನು ಇದೇ ಮೊದಲ ಬಾರಿಗೆ ರಾಜಸ್ಥಾನದ ಜಲೋರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸಾಮಾನ್ಯ ರಸ್ತೆಯಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಭಾರತದಲ್ಲಿ ವಿಮಾನವನ್ನು ಹೆದ್ದಾರಿಯಲ್ಲಿ ಲ್ಯಾಂಡ್ ಮಾಡಿದ್ದು ಇದೇ ಮೊದಲು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಅವರ ಸಮ್ಮುಖದಲ್ಲಿ ಯುದ್ಧ ವಿಮಾನಗಳಾದ ಸುಖೋಯ್ ಸು-30 ಎಂಕೆಐ ಮತ್ತು ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನವನ್ನು ಜಲೋರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಅಗತ್ಯಕ್ಕೆ ಅನುಸರಿಸುವ ಫೀಲ್ಡ್ ಲ್ಯಾಂಡಿಂಗ್ ಮಾಡಲಾಯಿತು.
ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ರಾಜಸ್ಥಾನದ ಬಾರ್ಮರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 925 ರ ಸತ್ತಾ-ಗಾಂಧವ್ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು ನೂತನ ರೀತಿಯ ತುರ್ತು ಭೂಸ್ಪರ್ಶ ಪ್ರಕ್ರಿಯೆಗೆ ಸಾಕ್ಷಿಯಾದರು.
ಭಾರತ ದೇಶದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವುದು ಇದೇ ಮೊದಲ ಬಾರಿಯಾಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ರಸ್ತೆ ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯ ನಿರ್ವಹಿಸಲು ಸಂಪೂರ್ಣ ಸಿದ್ಧವಾಗಿದೆ ಎಂಬುದು ದೃಢಪಟ್ಟಿದೆ.
Union Defence Minister Rajnath Singh, Roadways Minister Nitin Gadkari and Air Chief Marshal RKS Bhadauria were on Thursday onboard a C-130J Super Hercules transport aircraft that completed the first 'emergency field landing' on a national highway (NH-925) in Jalore, Rajasthan, as part of a readiness drill by the Armed Forces. Videos of the emergency landing drill, as the aircraft safely touched down on the road, were widely shared on social media platforms.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm