ಬ್ರೇಕಿಂಗ್ ನ್ಯೂಸ್
10-09-21 10:26 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.10 : ಭಾರತದ ವಾಯುಪಡೆಯ ವಿಮಾನ ಒಂದನ್ನು ಇದೇ ಮೊದಲ ಬಾರಿಗೆ ರಾಜಸ್ಥಾನದ ಜಲೋರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸಾಮಾನ್ಯ ರಸ್ತೆಯಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಭಾರತದಲ್ಲಿ ವಿಮಾನವನ್ನು ಹೆದ್ದಾರಿಯಲ್ಲಿ ಲ್ಯಾಂಡ್ ಮಾಡಿದ್ದು ಇದೇ ಮೊದಲು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಅವರ ಸಮ್ಮುಖದಲ್ಲಿ ಯುದ್ಧ ವಿಮಾನಗಳಾದ ಸುಖೋಯ್ ಸು-30 ಎಂಕೆಐ ಮತ್ತು ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನವನ್ನು ಜಲೋರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಅಗತ್ಯಕ್ಕೆ ಅನುಸರಿಸುವ ಫೀಲ್ಡ್ ಲ್ಯಾಂಡಿಂಗ್ ಮಾಡಲಾಯಿತು.

ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ರಾಜಸ್ಥಾನದ ಬಾರ್ಮರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 925 ರ ಸತ್ತಾ-ಗಾಂಧವ್ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು ನೂತನ ರೀತಿಯ ತುರ್ತು ಭೂಸ್ಪರ್ಶ ಪ್ರಕ್ರಿಯೆಗೆ ಸಾಕ್ಷಿಯಾದರು.
ಭಾರತ ದೇಶದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವುದು ಇದೇ ಮೊದಲ ಬಾರಿಯಾಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ರಸ್ತೆ ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯ ನಿರ್ವಹಿಸಲು ಸಂಪೂರ್ಣ ಸಿದ್ಧವಾಗಿದೆ ಎಂಬುದು ದೃಢಪಟ್ಟಿದೆ.
Union Defence Minister Rajnath Singh, Roadways Minister Nitin Gadkari and Air Chief Marshal RKS Bhadauria were on Thursday onboard a C-130J Super Hercules transport aircraft that completed the first 'emergency field landing' on a national highway (NH-925) in Jalore, Rajasthan, as part of a readiness drill by the Armed Forces. Videos of the emergency landing drill, as the aircraft safely touched down on the road, were widely shared on social media platforms.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm