ಬ್ರೇಕಿಂಗ್ ನ್ಯೂಸ್
10-09-21 10:26 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.10 : ಭಾರತದ ವಾಯುಪಡೆಯ ವಿಮಾನ ಒಂದನ್ನು ಇದೇ ಮೊದಲ ಬಾರಿಗೆ ರಾಜಸ್ಥಾನದ ಜಲೋರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸಾಮಾನ್ಯ ರಸ್ತೆಯಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಭಾರತದಲ್ಲಿ ವಿಮಾನವನ್ನು ಹೆದ್ದಾರಿಯಲ್ಲಿ ಲ್ಯಾಂಡ್ ಮಾಡಿದ್ದು ಇದೇ ಮೊದಲು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಅವರ ಸಮ್ಮುಖದಲ್ಲಿ ಯುದ್ಧ ವಿಮಾನಗಳಾದ ಸುಖೋಯ್ ಸು-30 ಎಂಕೆಐ ಮತ್ತು ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನವನ್ನು ಜಲೋರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಅಗತ್ಯಕ್ಕೆ ಅನುಸರಿಸುವ ಫೀಲ್ಡ್ ಲ್ಯಾಂಡಿಂಗ್ ಮಾಡಲಾಯಿತು.

ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ರಾಜಸ್ಥಾನದ ಬಾರ್ಮರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 925 ರ ಸತ್ತಾ-ಗಾಂಧವ್ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು ನೂತನ ರೀತಿಯ ತುರ್ತು ಭೂಸ್ಪರ್ಶ ಪ್ರಕ್ರಿಯೆಗೆ ಸಾಕ್ಷಿಯಾದರು.
ಭಾರತ ದೇಶದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವುದು ಇದೇ ಮೊದಲ ಬಾರಿಯಾಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ರಸ್ತೆ ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯ ನಿರ್ವಹಿಸಲು ಸಂಪೂರ್ಣ ಸಿದ್ಧವಾಗಿದೆ ಎಂಬುದು ದೃಢಪಟ್ಟಿದೆ.
Union Defence Minister Rajnath Singh, Roadways Minister Nitin Gadkari and Air Chief Marshal RKS Bhadauria were on Thursday onboard a C-130J Super Hercules transport aircraft that completed the first 'emergency field landing' on a national highway (NH-925) in Jalore, Rajasthan, as part of a readiness drill by the Armed Forces. Videos of the emergency landing drill, as the aircraft safely touched down on the road, were widely shared on social media platforms.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm