ಬ್ರೇಕಿಂಗ್ ನ್ಯೂಸ್
11-09-21 03:56 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಸೆ. 11: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು, ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ ತಕ್ಕಂತೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂಸ್ಕೃತಿ ಇದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ . ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ.
ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಆಶ್ಚರ್ಯ ಮೂಡಿಸಿದೆ. ಬಿ.ಎಲ್.ಸಂತೋಷ್ ಗುಜರಾತ್ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಜಯ್ ರೂಪಾನಿ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದು, ಈವರೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುವೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸುವುದಾಗಿ ಹೇಳಿದ್ದಾರೆ.
2016ರ ಆಗಸ್ಟ್ 7 ರಂದು ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣವಚನ ಸ್ವೀಕರಿಸಿದ್ದರು. ಐದು ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು, ಇದೀಗ ಅವರು ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
In an unexpected political development, Gujart chief minister Vijay Rupani on Saturday submitted his resignation to governor Acharya Devvrat at Raj Bhavan.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm