ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm