ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am