ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.



ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm