ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.
ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm