ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.
ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
28-03-24 08:44 pm
Bangalore Correspondent
Davangere Congress, Shamanur family, Vinay ku...
28-03-24 04:14 pm
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 07:12 pm
Mangalore Correspondent
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am