ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.
ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm