ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm