ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am