ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm