ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm