ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm